Home latest ಶಿವಮೊಗ್ಗದಲ್ಲಿ ರಾಷ್ಟ್ರ ಲಾಂಛನದ ಮೇಲೆ ಕೇಸರಿ ಧ್ವಜ

ಶಿವಮೊಗ್ಗದಲ್ಲಿ ರಾಷ್ಟ್ರ ಲಾಂಛನದ ಮೇಲೆ ಕೇಸರಿ ಧ್ವಜ

Hindu neighbor gifts plot of land

Hindu neighbour gifts land to Muslim journalist

ಹಿಂದೂ ಮಹಾಗಣಪತಿ ಶೋಭಾಯಾತ್ರೆ ನಡೆಸಲು ದೊರಕಿದ ಅನುಮತಿ ಬೆನ್ನಲ್ಲೇ ಕೇಸರಿ ಧ್ವಜಗಳನ್ನು ಹಾರಿಸುವ ಮೂಲಕ ಅದ್ದೂರಿಯಾಗಿ ಗಣೇಶ ಮೆರವಣಿಗೆ ಮಾಡೋದಕ್ಕೆ ಶಿವಮೊಗ್ಗದಲ್ಲಿ ಸಕಲ ಸಿದ್ಧತೆ ನಡೆಸಲಾಗಿತ್ತು.

ಹಾಗಾಗಿ ಈ ಹಿನ್ನೆಲೆಯಲ್ಲಿ ಇದೀಗ ನಗರದಾದ್ಯಂತ ಪ್ರತಿ ಬೀದಿ ಬೀದಿಯಲ್ಲೂ ಕೇಸರಿ ಧ್ವಜಗಳನ್ನು ಕಟ್ಟಿದ್ದು, ಎಲ್ಲಾ ಕಡೆನೂ ಕೇಸರಿಮಯವಾಗಿದೆ. ಅದರಲ್ಲೂ ಕೇಸರಿ ಮಯಗೊಳಿಸೋ ಬರದಲ್ಲಿ ಬಿಜೆಪಿ ಕಾರ್ಯಕರ್ತರು ಮಹಾ ಯಡವಟ್ಟು ಮಾಡಿದ್ದಾರೆ. ರಾಷ್ಟ್ರಲಾಂಛನದ ಮೇಲೂ ಕೇಸರಿ ಧ್ವಜ ಹಾರಿಸಿದ್ದಾರೆ. ಈ ಬಗ್ಗೆ ಇದೀಗ ರಾಷ್ಟ್ರಲಾಂಛನಕ್ಕೆ ಅಗೌರವ ತೋರಿದ್ದಾರೆ ಎಂದು ತಿಳಿದಿದೆ.

ರಾಷ್ಟ್ರಲಾಂಛನದ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಬದಲು ಕೇಸರಿ ಧ್ವಜ ಹಾರಿಸಿರುವುದು ಭಾರೀ ವಿವಾದವೇ ಸೃಷ್ಟಿಯಾಗಿದೆ. ಹಿಂದೂ ಮಹಾಗಣಪತಿ ಶೋಭಾಯಾತ್ರೆ ಭರದಲ್ಲಿ ಈ ವಿವಾದ ನಡೆದಿದೆ.