35
ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ ಕಾರಿಂಜ ಉರುವಾಲು ಇಲ್ಲಿ ನಡೆಯುತ್ತಿರುವ ಫೆಬ್ರವರಿ 20 ರಿಂದ 22 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ಮಾಹಿತಿಗಳನ್ನು ಶಾಸಕರಾದ ಹರೀಶ್ ಪೂಂಜಾ ಅವರನ್ನು ಮಾಹಿತಿಗಳನ್ನು ನೀಡಿದರು.

