Home News Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ “PIL” ದಾಖಲಿಸಿಕೊಂಡ ಹೈಕೋರ್ಟ್‌

Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ “PIL” ದಾಖಲಿಸಿಕೊಂಡ ಹೈಕೋರ್ಟ್‌

High Court

Hindu neighbor gifts plot of land

Hindu neighbour gifts land to Muslim journalist

Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಹೈಕೋರ್ಟ್‌ಗೆ ಸ್ವಯಂ ಪ್ರೇರಿತ ಪಿಐಎಲ್‌ ದಾಖಲು ಮಾಡಿಕೊಂಡಿದೆ. ಘಟನೆ ಕುರಿತು ವರದಿ ಸಲ್ಲಿಸಲು ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಹಾಗೂ ವಿಚಾರಣೆಯನ್ನು ಇಂದು ಮಧ್ಯಾಹ್ನ 2.30 ಕ್ಕೆ ನಿಗದಿಪಡಿಸಿದೆ.

ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಪಟ್ಟಂತೆ ಹೈಕೋರ್ಟ್‌ ಸ್ವಯಂಪ್ರೇರಿತ ದೂರು ದಾಖಲು ಮಾಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪವಾಗಿದೆ. ಹಲವರ ಸಾವು ನೋವು ಸಂಭವಿಸಿದೆ. ಘಟನೆ ವರದಿ ನೀಡುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.