Home » Crime: ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರ ಬಂಧನ: 13 ಮಂದಿ ಎಸ್ಕೇಪ್!

Crime: ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರ ಬಂಧನ: 13 ಮಂದಿ ಎಸ್ಕೇಪ್!

0 comments

 

Crime: ವಂದೇ ಭಾರತ್ ರೈಲಿಗೆ ಕಲ್ಲು ಹೊಡೆದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದ್ದು, ಇಬ್ಬರು ಬಾಲಕರನ್ನು ಆರ್‌ಪಿಎಫ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

15 ಮಂದಿ ಮುಸ್ಲಿಂ ಹುಡುಗರ ಗುಂಪು ಈ ಕೃತ್ಯ ಮಾಡಿದ್ದು, 13 ಹುಡುಗರು ಓಡಿ ಕಲ್ಲು ತೂರಿ ಪರಾರಿಯಾಗಿದ್ದಾರೆ.ಇಬ್ಬರು ಮಾತ್ರ ಬಂಗಾರಪೇಟೆ ಅರ್ ಪಿಎಫ್ ಸಿಕ್ಕಿಬಿದ್ದಿದ್ದಾರೆ.

ಇಬ್ಬರೂ ಬಾಲಕರು ಅಪ್ರಾಪ್ತರಾಗಿದ್ದು, ಪೋಷಕರಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ. ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ರೈಲು ಅಧಿಕಾರಿಗಳು ತಿಳಿಸಿದ್ದಾರೆ.

banner

You may also like