Homelatestಸುಳ್ಯ : ಕಟ್ಟಿಂಗ್ ಮೆಷಿನ್ ತಾಗಿ ರಕ್ತಸ್ರಾವದಿಂದ ಕಾರ್ಮಿಕ ಮೃತ್ಯು

ಸುಳ್ಯ : ಕಟ್ಟಿಂಗ್ ಮೆಷಿನ್ ತಾಗಿ ರಕ್ತಸ್ರಾವದಿಂದ ಕಾರ್ಮಿಕ ಮೃತ್ಯು

Hindu neighbor gifts plot of land

Hindu neighbour gifts land to Muslim journalist

ಸುಳ್ಯ : ಕಟ್ಟಿಂಗ್ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಐವರ್ನಾಡಿನಲ್ಲಿ ಇಂದು ನಡೆದಿದೆ.

ಮೃತರನ್ನು ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36)ಎಂದು ಗುರುತಿಸಲಾಗಿದೆ.

ಕಟ್ಟಿಗೆ ಕತ್ತರಿಸುವ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ, ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

RELATED ARTICLES

Most Popular

Recent Comments