Home News ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ನಿಂದ ನೋಟಿಸ್‌

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ನಿಂದ ನೋಟಿಸ್‌

MUDA Scam case

Hindu neighbor gifts plot of land

Hindu neighbour gifts land to Muslim journalist

ಚುನಾವಣಾ ಅಕ್ರಮ ಆರೋಪ ಕುರಿತು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನೆ ಮಾಡಿ ಕೆ.ಶಂಕರ್‌ ಅವರು ಸಲ್ಲಿಸಿ ಮೇಲ್ಮನವಿ ವಿಚಾರಣೆ ಮಾಡಿರುವ ನ್ಯಾ.ವಿಕ್ರಮನಾಥ್‌ ನೇತೃತ್ವದ ದ್ವಿ ಸದಸ್ಯ ಪೀಠ, ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿದೆ.

ಪ್ರಕರಣವೇನು?

2023 ರ ಚುನಾವಣೆಯಲ್ಲಿ ಆಮಿಷಗಳ ಮೂಲಕ ಮತದಾರರನ್ನು ತಮ್ಮೆಡೆಗೆ ಸೆಳೆಯುವುದು ಚುನಾವಣಾ ನಿಯಮಗಳಿಗೆ ವಿರುದ್ಧವಾಗಿದೆ. ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೆ.ಎಂ.ಶಂಕರ್‌ ಹೈಕೋರ್ಟ್‌ ಮೆಟ್ಟಿಲು ಏರಿದ್ದರು.