Home latest ಕರ್ನಾಟಕದಲ್ಲಿ ಕಬ್ಬಿಣ ಗಣಿಗಾರಿಕೆ ಮಿತಿಯನ್ನು ಹೆಚ್ಚಿಸಿದ ಸುಪ್ರೀಂಕೋರ್ಟ್

ಕರ್ನಾಟಕದಲ್ಲಿ ಕಬ್ಬಿಣ ಗಣಿಗಾರಿಕೆ ಮಿತಿಯನ್ನು ಹೆಚ್ಚಿಸಿದ ಸುಪ್ರೀಂಕೋರ್ಟ್

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಕಬ್ಬಿಣ ಗಣಿಗಾರಿಕೆ ಮಿತಿಯನ್ನು ಶುಕ್ರವಾರ ಸುಪ್ರೀಂಕೋರ್ಟ್ ಹೆಚ್ಚಿಸಿದ್ದು, 7 ಎಂಎಂಟಿಯಿಂದ 15 ಎಂಎಂಟಿಗೆ ಹೆಚ್ಚಿಸಿದೆ.

ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ವಾರ್ಷಿಕ ಕಬ್ಬಿಣದ ಅದಿರು ಉತ್ಪಾದನಾ ಮಿತಿಯನ್ನು ಸುಪ್ರೀಂ ಕೋರ್ಟ್ ಹೆಚ್ಚಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ವಾರ್ಷಿಕ ಕಬ್ಬಿಣದ ಅದಿರು ಉತ್ಪಾದನಾ ಮಿತಿಯನ್ನು 7 ಎಂಎಂಟಿಯಿಂದ 15 ಎಂಎಂಟಿಗೆ ಹೆಚ್ಚಿಸಿದೆ. ಬಳ್ಳಾರಿಗೆ ಈ ಮಿತಿಯನ್ನು ವರ್ಷಕ್ಕೆ 28 ಎಂಎಂಟಿಯಿಂದ 35 ಎಂಎಂಟಿಗೆ ಹೆಚ್ಚಿಸಲಾಗಿದೆ.