HomeNewsDeath: ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಯುವಕರಿಬ್ಬರು ನೀರುಪಾಲು!

Death: ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಯುವಕರಿಬ್ಬರು ನೀರುಪಾಲು!

Hindu neighbor gifts plot of land

Hindu neighbour gifts land to Muslim journalist

Death: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ 8 ಜನ ಯುವಕರ ಪೈಕಿ ಇಬ್ಬರು ಜಲ ಸಮಾಧಿ ಆಗಿರುವ (Death) ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ಚೇರಂಬಾಣೆ ಮೂಲದ ಗಿರೀಶ್‌ (16) ಮತ್ತು ಅಯ್ಯಪ್ಪ (18) ಎಂಬಿಬ್ಬರು ಯುವಕರು ಕಾವೇರಿ ನದಿಯಲ್ಲಿ ಈಜುವ ಸಂದರ್ಭದಲ್ಲಿ ನೀರು ಪಾಲಾಗಿದ್ದಾರೆ.

RELATED ARTICLES

Most Popular

Recent Comments