Home Karnataka State Politics Updates ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಪಿತೃವಿಯೋಗ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಪಿತೃವಿಯೋಗ

Hindu neighbor gifts plot of land

Hindu neighbour gifts land to Muslim journalist

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಸಿ ಟಿ ರವಿ ಅವರ ತಂದೆ ಇಂದು ವಿಧಿವಶರಾಗಿದ್ದಾರೆ. ಸಿ ಈ ತಿಮ್ಮೇಗೌಡ ( 92) ರವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಇವರ ಪಾರ್ಥೀವ ಶರೀರವು ಇಂದು ಸಂಜೆ ಸ್ವಗ್ರಾಮಕ್ಕೆ ಆಗಮಿಸಲಿದೆ ಎಂಬ ಮಾಹಿತಿ ಇದೆ.

ಜನವರಿ 30 ರ ಬೆಳಿಗ್ಗೆ 06 ಗಂಟೆಯಿಂದ 11.30 ರವರೆಗೆ ಆಲ್ದೂರಿನಲ್ಲಿ ಕಲ್ಪಿಸಲಾಗಿದೆ. ಅಂತ್ಯಸಂಸ್ಕಾರ ಕೂಡಾ ಅಲ್ಲೇ ನಡೆಯಲಿದೆ.