ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಸಂಪುಟ ಸಚಿವರಿಗೆ ಬೇರೆ ಬೇರೆ ಜಿಲ್ಲೆಗಳ ಉಸ್ತುವಾರಿಯನ್ನು ವಹಿಸಿ ಆದೇಶ ಹೊರಡಿಸಿದ್ದಾರೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದರ ಮೂಲಕ 13 ಜನ ಸಚಿವರು ಪ್ರಮಾಣವಚನ ಸ್ವೀಕರಿಸಿದರು. ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ಇದುವರೆಗೂ ಹೈಕಮಾಂಡ್ ಸೂಚನೆ ನೀಡಿದ ಕಾರಣ ಇರುವ ಸಚಿವರಿಗೆ ರಾಜ್ಯದ ಜಿಲ್ಲೆಗಳ ಉಸ್ತುವಾರಿಯನ್ನು ವಹಿಸಿ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ವಿವರಗಳು
ಡಾ. ಜಿ. ಪರಮೇಶ್ವರ್ – ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಉಸ್ತುವಾರಿ
ಶ್ರೀ ಕೆ.ಹೆಚ್. ಮುನಿಯಪ್ಪ – ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳು
ಶ್ರೀ ರಾಮಲಿಂಗರೆಡ್ಡಿ – ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳು
ಶ್ರೀ ಎಂ.ಬಿ. ಪಾಟೀಲ್ – ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು
ಶ್ರೀ ಕೆ.ಜೆ. ಜಾರ್ಜ್ – ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಉಸ್ತುವಾರಿ
ಶ್ರೀ ಕೃಷ್ಣ ಬೈರೇಗೌಡ – ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಗಳು
ಶ್ರೀ ಈಶ್ವರ ಖಂಡ್ರೆ – ಬೀದರ್ ಜಿಲ್ಲೆ ಮತ್ತು ಗದಗ
ಸತೀಶ್ ಜಾರಕಿಹೊಳಿ – ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳು
ಶ್ರೀ ಪ್ರಿಯಾಂಕ ಖರ್ಗೆ – ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳು
ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – ರಾಯಚೂರು ಮತ್ತು ಕೋಪ್ಪಳ ಜಿಲ್ಲೆಗಳು
ಯೂ ಟಿ ಖಾದರ್- ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತೆ ಉತ್ತರ ಕನ್ನಡ ಜಿಲ್ಲೆಗಳು
ಭೈರತಿ ಸುರೇಶ್- ಕೋಲಾರ ಮತ್ತೆ ಚಿಕ್ಕಬಳ್ಳಾಪುರ
ಯತೀಂದ್ರ ಸಿದ್ದರಾಮಯ್ಯ- ಮೈಸೂರು ಮತ್ತೆ ಚಾಮರಾಜನಗರ

