Home » Mangaluru: ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಸಾರಥಿಗಳ ನೇಮಕ; ದ.ಕ.ಸತೀಶ್ ಕುಂಪಲ,ಉಡುಪಿ ಕಿಶೋರ್ ಕುಂದಾಪ್ರ!

Mangaluru: ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಸಾರಥಿಗಳ ನೇಮಕ; ದ.ಕ.ಸತೀಶ್ ಕುಂಪಲ,ಉಡುಪಿ ಕಿಶೋರ್ ಕುಂದಾಪ್ರ!

by ಕೆ. ಎಸ್. ರೂಪಾ
1 comment
Mangaluru

Mangaluru: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯದಲ್ಲಿ ಪಕ್ಷದ 39 ಸಂಘನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್‌ ಕುಂಪಲ, ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿ ಕಿಶೋರ್‌ ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ.

 

banner

ಇದನ್ನೂ ಓದಿ: Health Tips: ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಲೇ ಬೇಡಿ, ಇಲ್ಲಿದೆ ಶಾಕಿಂಗ್ ನ್ಯೂಸ್!

 

You may also like

Leave a Comment