HomeKarnataka State Politics Updatesಡಿ.ಕೆ.ಶಿವಕುಮಾರ್ ಗೆ ಬಿಜೆಪಿಯಿಂದ ಧನ್ಯವಾದ ಟ್ವೀಟ್!

ಡಿ.ಕೆ.ಶಿವಕುಮಾರ್ ಗೆ ಬಿಜೆಪಿಯಿಂದ ಧನ್ಯವಾದ ಟ್ವೀಟ್!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಡಿ ಕೆ ಶಿವಕುಮಾರ್ ಅವರಿಗೆ ಬಿಜೆಪಿ ಧನ್ಯವಾದ ತಿಳಿಸುವ ಟ್ವೀಟೊಂದನ್ನು ಮಾಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಧನ್ಯವಾದ. ಕಾಂಗ್ರೆಸ್ ಮುಕ್ತ ಸಂಕಲ್ಪಕ್ಕೆ ನೀವು ಧ್ವನಿ. ಸೋಲಿನ ಮೇಲೆ ಸೋಲು ಕಾಣುತ್ತಿರುವ ಕಾಂಗ್ರೆಸ್ ಪಕ್ಷ ಈಗ ನಿರುದ್ಯೋಗಿಗಳ ಸಂಗಮವಾಗಿದೆ. ಅಧ್ಯಕ್ಷರಾಗಿ 2 ವರ್ಷ ಕಳೆದರೂ ಪದಾಧಿಕಾರಿಗಳ ಪಟ್ಟಿ ಭರ್ತಿ ಮಾಡಲು ಸಾಧ್ಯವಾಗದವರು ನೀವು.‌ ನಿಮ್ಮಂಥವರು ದೇಶದ ನಿರುದ್ಯೋಗದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ಟ್ವಿಟ್ಟರಿನಲ್ಲಿ ಬರೆದಿದೆ‌.

ಮೊದಲು ನಿಮ್ಮ‌ ಕಾರ್ಯಕರ್ತರಿಗೆ ಪಕ್ಷದ ಜವಾಬ್ದಾರಿ ಕಲಿಸಿ. ಡಿಕೆಶಿ ಕಾಂಗ್ರೆಸ್ ಕಂಡ ವಿಫಲಾಧ್ಯಕ್ಷ ಎಂದು ಬರೆದಿದೆ

RELATED ARTICLES

Most Popular

Recent Comments