ಶಿಂಧೆ ಬಣಕ್ಕೆ ಜಿಗಿದ ಮತ್ತೊಬ್ಬ ಸಂಪುಟ ಸಚಿವ!
ಮುಂಬಯಿ: ಮಹಾರಾಷ್ಟ್ರದಲ್ಲಿ ಶಿವಸೇನಾದಲ್ಲಿ ರಾಜಕೀಯ ಸ್ಥಿರತೆ ಇಂದು ಕೂಡ ಮುಂದುವರೆದಿದ್ದು ಅದು ಐದನೇ ದಿನಕ್ಕೆ ತಲುಪಿದೆ. ಅಷ್ಟರಲ್ಲಿ ಬಹುಪಾಲು ಘಟಾನುಘಟಿ ನಾಯಕರುಗಳು ಉದ್ದವಾದ ಕ್ರಿಯಾ ಬಡವರನ್ನು ತೊರೆದು ಶಿಂಧೆ ಬಣ ಸೇರಿಕೊಂಡಿದ್ದಾರೆ. ಈಗ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಳಿ ಉಳಿದಿರುವುದು ಮಗ ಆದಿತ್ಯ ಠಾಕ್ರೆ ಮಾತ್ರ.ವಿಧಾನಸಭೆಯಲ್ಲಿ ಸಂಪುಟ ಸಚಿವರ ಪೈಕಿ, ಉದ್ಧವ್ ಠಾಕ್ರೆ ಜತೆ ಈಗ ಉಳಿದಿರುವ ಶಿವಸೇನಾದ ಸಚಿವರೆಂದರೆ ಅವರ ಮಗ ಆದಿತ್ಯ ಠಾಕ್ರೆ ಮಾತ್ರ. ಉಳಿದ ಇನ್ನಿಬ್ಬರು ಸಚಿವರಾದ ಅನಿಲ್ ಪರಬ್ ಮತ್ತು ಸುಭಾಶ್ …