U T Khadar: ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಎನ್ನುವ ಕುರಿತು ಚರ್ಚೆ ನಡೆದಿದೆ.
Bagar Hukum Scheme: ಬಗರ್ ಹುಕುಂ ಯೋಜನೆಯಲ್ಲಿ ಸಲ್ಲಿಕೆಯಾಗಿರುವ ನಮೂನೆ 53 ಮತ್ತು ನಮೂನೆ 57 ರ ಅರ್ಜಿಗಳು ವಿಲೇವಾರಿಯಾಗದೇ ರೈತರ ಬೆಳೆ ನಾಶ ಮಾಡುವುದು ಅಥವಾ ಅವರನ್ನು ಒಕ್ಕಲೆಬ್ಬಿಸುವ ಕ್ರಮಕ್ಕೆ ಮುಂದಾಗಬಾರದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ ನೀಡಿದ್ದಾರೆ.
ಬೆಳಗಾವಿ: ಕೆಪಿಟಿಸಿಎಲ್ (KPTCL) ನಡೆಸಿದ ಸಹಾಯಕ ಇಂಜಿನೀಯರ್ (AE), ಕಿರಿಯ ಇಂಜಿನೀಯರ್ ಹಾಗೂ ಕಿರಿಯ ಸಹಾಯಕ ಇಂಜಿನೀಯರ್ (JE) ಹುದ್ದೆಗಳ ನೇಮಕಕ್ಕೆ ದಿನಾಂಕ ಹತ್ತಿರ ಬರುತ್ತಿದೆ. ಆಯಾ ಹುದ್ದೆಗಳ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಹೊಸವರ್ಷದಲ್ಲಿ ಗುಡ್ ನ್ಯೂಸ್ ಸಿಗಲಿದೆ.
ಕೆಪಿಟಿಸಿಎಲ್!-->!-->!-->…
ಬೆಂಗಳೂರು : ಸರಕಾರಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವ ಜಮೀನಿನ ಸಕ್ರಮಕ್ಕೆ ಮತ್ತೊಂದು ವರ್ಷ ಅವಧಿ ವಿಸ್ತರಿಸಲು ಮುಂದಾಗಿರುವ ಸರ್ಕಾರ, ಅದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.
ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರು ಸಕ್ರಮಕ್ಕಾಗಿ ನಮೂನೆ–57 ರಲ್ಲಿ ಅರ್ಜಿ ಸಲ್ಲಿಸಲು!-->!-->!-->…