Lakkundi : ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ (Lakkundi Excavation)ಕಾರ್ಯ ದಿನಕ್ಕೊಂದು ರಹಸ್ಯವನ್ನು ಬಹಿರಂಗಪಡಿಸುತ್ತಿದ್ದು, ರಾಜ್ಯದ ಜನರ ಕುತೂಹಲವನ್ನು ಹೆಚ್ಚಿಸಿದೆ. ಈ ನಡುವೆ ಗ್ರಾಮದಲ್ಲಿರುವ ಮನೆಯೊಳಗೊಂದು ಐತಿಹಾಸಿಕದೇವಸ್ಥಾನಪತ್ತೆಯಾಗಿದೆ. ಹೌದು, ಲಕ್ಕುಂಡಿ ಗ್ರಾಮದಲ್ಲಿರುವ ಮನೆಯೊಂದರಲ್ಲಿ ಚಾಲುಕ್ಯರ ಕಾಲದ ಪುರಾತನ …
Tag:
ಪುರಾತತ್ವ ಇಲಾಖೆ
-
-
ಹಿಂದೂಗಳಿಗೆ ತಮ್ಮ ಪವಿತ್ರ ಸ್ಥಳಗಳಾದ ಅಯೋಧ್ಯೆ ರಾಮಮಂದಿರ, ಕಾಶಿಯ ಜ್ಞಾನವಾಪಿ ಮಸೀದಿಯ ಪುರಾತನ ಶೃಂಗಾರ ಗೌರಿ ದೇಗುಲದ ಪ್ರಕರಣಗಳು ಇತ್ಯರ್ಥವಾಗಿ ಗೆಲವು ಸಿಗುತ್ತಿರುವುದರ ಜೊತೆಗೆ ಮಹಾಭಾರತದ ಪ್ರಕರಣದಲ್ಲಿ ಸಹ ಹಿಂದೂಗಳಿಗೆ ಜಯವಾಗಿದೆ . ಬರ್ನಾವಾ: ಅಯೋಧ್ಯೆ ರಾಮಮಂದಿರ, ಕಾಶಿಯ ಜ್ಞಾನವಾಪಿ ಮಸೀದಿಯ …