Government: ಕೇಂದ್ರ ಸರ್ಕಾರವು (Government) ಈಗ ದೇಶಾದ್ಯಂತ ಸಹಕಾರಿ ಟ್ಯಾಕ್ಸಿ ಸೇವೆ ಆರಂಭಿಸಲು ಯೋಜಿಸಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಸಂಸತ್ನಲ್ಲಿ ಈ ವಿಷಯ ತಿಳಿಸಿದ್ದಾರೆ.
D K Shivakumar: ಈಶ ಫೌಂಡೇಶನ್ನಲ್ಲಿ ನಡೆದ ಶಿವರಾತ್ರಿ ಉತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸಿದ್ದು ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸದ್ಗುರು ಅವರ ಜೊತೆ ವೇದಿಕೆ ಹಂಚಿಕೊಂಡ ವಿಷಯಕ್ಕೆ ಸಂಬಂಧಪಟ್ಟಂತೆ ರಾಜ್ಯ ಸಂಪುಟದ ಸಚಿವರಿಂದ ಪರ-ವಿರೋಧ ಅಭಿಪ್ರಾಯಗಳು…
Viral Photo : ಸನ್ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯಾ ಮಾರನ್ ಮತ್ತು ಐಸಿಸಿ ಅಧ್ಯಕ್ಷ ಜೈ ಶಾ ಬೀಚ್ನಲ್ಲಿ ಜೊತೆಯಾಗಿ ಕಾಣಿಸಿಕೊಂಡ ಫೋಟೋಗಳು ಇದೀಗ ಎಲ್ಲಾ ಕಡೆ ವೈರಲ್ ಆಗುತ್ತಿದ್ದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಸೃಷ್ಟಿಯಾಗುತ್ತಿದೆ. ಆದರೆ ಇದರ ಅಸಲಿ ವಿಚಾರವೇ ಬೇರೆ ಇದೆ.
Rajyasabha: ಸಂಸತ್ನಲ್ಲಿ ಬಿ ಆರ್ ಅಂಬೇಡ್ಕರ್ ಅವರ ವಿಚಾವಾಗಿ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆ ಭಾರೀ ಸಂಚಲನ ಸೃಷ್ಟಿಸುತ್ತಿದೆ. ಇದು ಆಡಳಿತರೂಢ ಎನ್ಡಿಎ ಸದಸ್ಯರು ಹಾಗೂ ವಿಪಕ್ಷ ಸದಸ್ಯರ ನಡುವೆ ದೊಡ್ಡ ಮೊಟ್ಟದ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.
Mallikharjun Kharge: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikharjun Kharge), ಶಾ ವಿರುದ್ಧ ಹರಿಹಾಯ್ದಿದ್ದು, ಇಂದಿರಾಗಾಂಧಿಯವರ ಎದುರು ಅಮಿತ್ ಶಾ…
MUDA Scam: ಮುಡಾ ಹಗರಣ (MUDA Scam) ಸಂಬಂಧ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ತನಿಖೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದೆ. ಈ ವೇಳೆ ಮಾತನಾಡಿದ ವಿಧಾನ…
Prime minister: 2014ರಲ್ಲಿ ಶುರುವಾದ ಪ್ರಧಾನಿ ಮೋದಿ ಹವಾ ಇನ್ನೂ ಕಡಿಮೆಯಾಗಿಲ್ಲ. ಇಡೀ ದೇಶ ಇಂದಿಗೂ ಮೋದಿ, ಮೋದಿ ಎನ್ನುತ್ತದೆ. ಅದೊಂದು ಮುಗಿಯದ ಅಧ್ಯಾಯ ಎನ್ನುವಂತಾಗಿದೆ. ಈ ಸಲದ ಚುನಾವಣೆಯಲ್ಲೂ ಅಭೂತಪೂರ್ವ ಗೆಲವು ಸಾಧಿಸಿ, ಹ್ಯಾಟ್ರಿಕ್ ಭಾರಿಸಿ ಮೋದಿ ಪ್ರಧಾನಿಯಾಗೋದು ಪಕ್ಕಾ. ಹಾಗಂತ…
Narendra Modi:2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಶನಿವಾರ 195 ಸ್ಪರ್ಧಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi)ಅವರು ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಘೋಷಿಸಿದ್ದಾರೆ. ಮೊದಲ ಪಟ್ಟಿಯಲ್ಲಿ 34…
Parliment election ಪ್ರಯುಕ್ತ ಎಲ್ಲಾ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸುತ್ತಿವೆ. ಸೂಕ್ತವಾದ, ಗೆಲ್ಲುವಂತಹ ಅಭ್ಯರ್ಥಿಗಳನ್ನೇ ಹುಡುಕುತ್ತಿವೆ. ಈ ಬೆನ್ನಲ್ಲೇ ಬಿಜೆಪಿಯ ಮೊದಲ ಹಂತದ 100 ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸುದ್ದಿ…
Mysore: ಮೈಸೂರು ಏರ್ ಪೋರ್ಟ್ ನಲ್ಲಿ ಸಂಸದ ಪ್ರತಾಪ್ ಸಿಂಹ(PrathapSimha) ಹಾಗೂ ಮಾಜಿ ಶಾಸಕ ಪ್ರೀತಮ್ ಗೌಡ(Preetham Gowda) ಪರಸ್ಪರ ಕಿತ್ತಾಡಿಕೊಂಡ ಪ್ರಸಂಗ ನಡೆದಿದೆ.
ಹೌದು, ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮನದ ವೇಳೆ ಸ್ವಾಗತ ಮಾಡಲು…