ಈ ವಸ್ತುಗಳು ಅಡುಗೆ ಕೋಣೆಯಲ್ಲಿ ಖಾಲಿಯಾದರೆ ನಿಮ್ಮ ಮನೆಗೆ ಕಾಡಬಹುದು ದೋಷ!
ಮನೆ ಅಂದಮೇಲೆ ಅಲ್ಲಿ ಸುಖ-ಶಾಂತಿ-ನೆಮ್ಮದಿ ಮುಖ್ಯ. ಇಂತಹ ವಾತಾವರಣ ಮನೆಯಲ್ಲಿ ಸೃಷ್ಟಿಯಾಗಬೇಕಾದರೆ ಲಕ್ಷ್ಮೀದೇವಿಯ ಅನುಗ್ರಹ ಅತ್ಯಗತ್ಯ. ಅಲ್ಲದೆ ಮನೆಯ ವಾಸ್ತು, ಜಾತಕಗಳು ಮುಖ್ಯವಾಗಿರುತ್ತದೆ. ಯಾಕಂದ್ರೆ ಇಂದು ಒಂದು ಮನೆಯನ್ನು ನಿರ್ಮಿಸಬೇಕಾದರೆ ಪ್ರತಿಯೊಬ್ಬರು ಕೂಡ ಈ ಜಾಗದಲ್ಲಿ ಏನಿದ್ದರೆ ಶುಭ ಎಂಬುದನ್ನು ವಾಸ್ತು ಪ್ರಕಾರವಾಗಿ ನೋಡುತ್ತಾರೆ. ಅಂತೆಯೇ, ಮನೆಯಲ್ಲಿ ಈ ವಸ್ತುಗಳು ಇದ್ದರೆ ಶುಭ ಶಕುನ ಅಪಶಕುನ ಎಂಬ ಸೂಚನೆಗಳು ಇರುತ್ತವೆ. ಅದೇ ರೀತಿ ಮನೆಯಲ್ಲಿ ಯಾವ ವಸ್ತುಗಳು ಖಾಲಿಯಾದರೆ ಮನೆಗೆ ಕೆಟ್ಟದಾಗುತ್ತದೆ ಎಂಬ ವಾಸ್ತು ಪ್ರಕಾರ ಗಳು …
ಈ ವಸ್ತುಗಳು ಅಡುಗೆ ಕೋಣೆಯಲ್ಲಿ ಖಾಲಿಯಾದರೆ ನಿಮ್ಮ ಮನೆಗೆ ಕಾಡಬಹುದು ದೋಷ! Read More »