Crime Dakshina Kannada: ಉಳ್ಳಾಲ: ವ್ಯಕ್ತಿ ಕೊಲೆಗೆ ಯತ್ನ: ಆರೋಪಿಯ ಸೆರೆ ಮಲ್ಲಿಕಾ ಪುತ್ರನ್ Jun 15, 2025 Ullala: ಉಳ್ಳಾಲ: ಕಳವು ಮಾಡಲಾದ ರಿಕ್ಷಾ ಬ್ಯಾಟರಿಗಳನ್ನು ವಾಪಸ್ ತಂದು ಇಡುವಂತೆ ಹೇಳಿದ್ದಕ್ಕೆ ಕೋಪಗೊಂಡ ರೌಡಿಶೀಟರ್ ಒಬ್ಬ ರಿಕ್ಷಾ ಗಾಜು ಒಡೆದು ಯುವಕನೊಬ್ಬನ
ದಕ್ಷಿಣ ಕನ್ನಡ Kadaba: ಪೆಟ್ರೋಲ್ ಸುರಿದು ಅಣ್ಣನ ಹತ್ಯೆ ಯತ್ನ ಪ್ರಕರಣ: ಗಾಯಗೊಂಡಿದ್ದ ವ್ಯಕ್ತಿ ಸಾವು, ಕೊಲೆ ಕೇಸು ದಾಖಲು ಮಲ್ಲಿಕಾ ಪುತ್ರನ್ Jun 10, 2025 Kadaba: ತಮ್ಮನೋರ್ವ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಸ್ಪತ್ರೆಗೆ ದಾಖಲಾಗಿದ್ದ ಅಣ್ಣ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ (ಜೂ9) ಆಸ್ಪತ್ರೆಯಲ್ಲಿ ಸಾವಿಗೀಡಾದ ಘಟನೆ ನಡೆದಿದೆ.
Crime Kadaba: ಕಡಬ; ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ ಪ್ರಕರಣ: ಕಾರಣ ಬಹಿರಂಗ ಮಲ್ಲಿಕಾ ಪುತ್ರನ್ Jun 9, 2025 Kadaba: ಕಡಬ ಸಮೀಪದ ಬಜಕರೆ ರೈಲು ನಿಲ್ದಾಣದ ಬಳಿ ಭಾನುವಾರ (ಜೂ.8) ದಂದು ತಮ್ಮನೋರ್ವ ಅಣ್ಣನನ್ನೇ ಪೆಟ್ರೋಲ್ ಸುರಿದು ಕೊಲೆ ಮಾಡಲು ಯತ್ನ ಮಾಡಿದ ಘಟನೆ ನಡೆದಿತ್ತು.
Crime Belthangady : ಚಾಕುವಿನಿಂದ ಇರಿದು ವ್ಯಕ್ತಿ ಕೊಲೆಗೆ ಯತ್ನ!! ಹೊಸಕನ್ನಡ ನ್ಯೂಸ್ Apr 27, 2025 Belthangady : ಚಾಕುವಿನಿಂದ ಇರಿದು ವ್ಯಕ್ತಿ ಒಬ್ಬರನ್ನು ಕೊಲೆ ಮಾಡುವ ಪ್ರಯತ್ನ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
News High Court: ಕನ್ನಡಿಗನ ಮೇಲೆ ಮಾರಣಾಂತಿಕ ಹಲ್ಲೆ – ಹೈಕೋರ್ಟ್ ಮೊರೆ ಹೋಗಿ ಬಚಾವ್ ಆದ ವಿಂಗ್ ಕಮಾಂಡರ್… ಹೊಸಕನ್ನಡ ನ್ಯೂಸ್ Apr 26, 2025 High Court : ಕನ್ನಡಿಗನ ಮೇಲೆ ಅಪವಾದ ಹೊರಿಸಿ ಮಾರಣಾಂತಿಕ ಹಲ್ಲೆ ಎಸಗಲಾಗಿದೆ ಎಂಬ ಕತೆ ಕಟ್ಟಿದ್ದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ (Wing Commander Shiladitya Bose) ಇದೀಗ ಹೈಕೋರ್ಟ್ (Karnataka high court) ಮೊರೆ ಹೋಗಿದ್ದಾನೆ.
Crime Gadaga: ಮಧ್ಯರಾತ್ರಿ ನಾಲ್ವರ ಭೀಕರ ಕೊಲೆ ಪ್ರಕರಣ; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೇ ಬಂದಿದ್ದಾರೆ-ಐಜಿಪಿ… ಹೊಸಕನ್ನಡ ನ್ಯೂಸ್ Apr 19, 2024 Gadaga: ನಗರದ ದಾಸರ ಓಣಿಯಲ್ಲಿ ನಾಲ್ವರ ಭೀಕರ ಹತ್ಯೆ ನಡೆದಿದ್ದು, ಇದೀಗ ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ ವಿಕಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Crime Mundaragi: ನಡು ರಸ್ತೆಯಲ್ಲೇ ಹೆಂಡತಿಗೆ ಕಂದಿಲಿ ಆಯುಧದಿಂದ ಮಾರಣಾಂತಿಕ ಹಲ್ಲೆ ಮಾಡಿದ ಪತಿ; ಬೆಚ್ಚಿ ಬಿದ್ದ… ಹೊಸಕನ್ನಡ ನ್ಯೂಸ್ Apr 10, 2024 Mundaragi: ಗಂಡನೋರ್ವ ತನ್ನ ಹೆಂಡತಿಗೆ ಕಂದಿಲಿ ಎಂಬ ಕಬ್ಬಿಣದ ಆಯುಧದಿಂದ ಹೊಡೆದು ಹಲ್ಲೆ ಮಾಡಿರುವ ಘಟನೆಯೊಂದು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ನಡೆದಿದೆ
Crime Jaipur: ತರಕಾರಿ ವ್ಯಾಪಾರಿಯನ್ನು ಅಮಾನುಷವಾಗಿ ಹೊಡೆದು ಕೊಂದ ಪೋಲೀಸ್ ಮಗ !! ಭಯಾನಕ ವಿಡಿಯೋ ವೈರಲ್ ಹೊಸಕನ್ನಡ ನ್ಯೂಸ್ Apr 4, 2024 Jaipur: ತರಕಾರಿ ವ್ಯಾಪಾರಿಯನ್ನು ಪೊಲೀಸ್ ಅಧಿಕಾರಿಯ ಮಗನೊಬ್ಬ ಮನಬಂದಂತೆ ಥಳಿಸಿ ಕೊಂದ ಅಘಾತಕಾರಿ ಘಟನೆ
Crime Andra Pradesh: ಸ್ನೇಹಿತನೆಂದು ಡಿಲಿವರಿ ಬಾಯ್ ಬಳಿ ಎಲ್ಲಾ ಸಮಸ್ಯೆ ಹೇಳಿದ್ಲು – ಆದ್ರೆ ಆತ ಮಾಡಿದ್ದು… ಹೊಸಕನ್ನಡ ನ್ಯೂಸ್ Apr 1, 2024 Andra Pradesh: ಸ್ನೇಹಿತನೆಂದು ನಂಬಿ ಎಲ್ಲಾ ಸಮಸ್ಯೆ ಹೇಳಿಕೊಂಡರೆ ತನ್ನನ್ನು ನಂಬಿದ ಆಕೆಯನ್ನು ಈ ಪಾಪಿ ಬರ್ಬರವಾಗಿ ಕೊಂದಿದ್ದಾನೆ. ಅದೂ ತನ್ನ ಗೆಳತಿಯೊಂದಿಗೆ ಸೇರಿ
Crime Uttara Pradesh: ಜಮೀನಿಗಾಗಿ ಸಹೋದರನ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಯತ್ನ ಹೊಸಕನ್ನಡ ನ್ಯೂಸ್ Mar 30, 2024 Uttara Pradesh: ಆಸ್ತಿಗಾಗಿ ನಡೆದ ಗಲಾಟೆಯೊಂದು ತನ್ನ ಸಹೋದರನೆಂದು ಕೂಡಾ ಲೆಕ್ಕಿಸದೆ ಟ್ರ್ಯಾಕ್ಟರ್ ಹರಿಸಿ ಕೊಲೆ ಯತ್ನಕ್ಕೆ ಯತ್ನಿಸಿದ್ದಾನೆ ಇನ್ನೋರ್ವ ಸಹೋದರ