ಸಾಗರದ ಅಲೆಯಲ್ಲಿ ತೇಲಿ ಬಂತು ” ಚಿನ್ನದ ರಥ” | ಹಗ್ಗ ಕಟ್ಟಿ ಎಳೆತಂದ ಗ್ರಾಮಸ್ಥರು!
ಅಸಾನಿ ಚಂಡಮಾರುತ ಅಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಅಲೆಗಳು ಹೆಚ್ಚಾಗುತ್ತಿವೆ. ಹೀಗಿರುವಾಗ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಚಿನ್ನದಬಣ್ಣ ಹೊಂದಿರುವ ರಥವೊಂದು ಅಲೆಯಲ್ಲಿ ತೇಲಿ ಬಂದಿದ್ದು, ಇದು ಮ್ಯಾನ್ಮಾರ್, ಮಲೇಷ್ಯಾ ಅಥವಾ ಥಾಯ್ಲೆಂಡ್ ದೇಶದಿಂದ ಬಂದಿರಬಹುದು ಎನ್ನಲಾಗಿದೆ. ಮಂಗಳವಾರ ಸಂಜೆ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಸುನ್ನಪಲ್ಲಿ ಕರಾವಳಿಯಲ್ಲಿ ಈ ರಥ ಪತ್ತೆಯಾಗಿದೆ. ಗ್ರಾಮಸ್ಥರು ಹಗ್ಗಗಳನ್ನು ಕಟ್ಟಿ ದಡಕ್ಕೆ ಆ ರಥವನ್ನು ಎಳೆದು ತಂದಿದ್ದಾರೆ. ಈ ರಥದ ಶೈಲಿಯು ಆಗ್ನೇಯ ಏಷ್ಯಾ ರಾಷ್ಟ್ರಗಳ ಪ್ರಕಾರವನ್ನು ಹೋಲುತ್ತಿದೆ. ಈ ಹಿನ್ನೆಲೆಯಲ್ಲಿಯೇ ಇದು ಮ್ಯಾನ್ಮಾರ್, ಮಲೇಷ್ಯಾ …
ಸಾಗರದ ಅಲೆಯಲ್ಲಿ ತೇಲಿ ಬಂತು ” ಚಿನ್ನದ ರಥ” | ಹಗ್ಗ ಕಟ್ಟಿ ಎಳೆತಂದ ಗ್ರಾಮಸ್ಥರು! Read More »