Independence Day: ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಿಂದ ತ್ರಿವರ್ಣ ಧ್ವಜ ಹಾರಿಸಿದಾಗ, ಕಾಂಗ್ರೆಸ್ನ ಯಾವುದೇ ದೊಡ್ಡ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ.
Rahul Gandhi : ಬೀದಿ ನಾಯಿಗಳ ಕುರಿತಾಗಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಕುರಿತು ಆಕ್ಷೇಪವೆತ್ತಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಒಮ್ಮೆ ರಾತ್ರಿ ಗಲ್ಲಿ ಏರಿಯಾಗೆ ಹೋಗಿ ನೋಡಿ ಎಂದು ಜನ ತಿರುಗೇಟು ನೀಡಿದ್ದಾರೆ.
Priyanka Gandhi: ನಿಜವಾದ ಭಾರತೀಯರು ಯಾರೆಂದು ಜಡ್ಜ್ ತೀರ್ಮಾನ ಮಾಡುವುದಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಈ ಕುರಿತು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ.
Supreme Court : ವಿದೇಶಗಳಲ್ಲಿ ಹೋಗಿ ಪದೇ ಪದೇ ಭಾರತದ ಬಗ್ಗೆ ಅವಹೇಳನಕಾರಿ ಮಾತನಾಡಿ ಇದಾಗಲೇ ಭಾರತದ ಮೇಲೆ ಗೌರವ ಇಟ್ಟುಕೊಂಡಿರುವವರ ಕೆಂಗಣ್ಣಿಗೆ ಗುರಿಯಾಗುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
Bengaluru : ರಾಹುಲ್ ಗಾಂಧಿ ಪ್ರತಿಭಟನೆಗೆ ಅಡ್ಡಿಯಾಗುವ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಹತ್ತಾರು ವರ್ಷಗಳಿಂದ ಬೆಳೆಸಿದ್ದ ಮರಗಳನ್ನು ಕಡಿದು ಹಾಕಿದ ಗಂಭೀರ ಆರೋಪ ಕೇಳಿಬಂದಿದೆ.
ಆಗಸ್ಟ್ 5, 2025ರಂದು ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಅಕ್ರಮ ಮತ್ತು…